200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

Published : Aug 30, 2022, 11:36 PM IST

ಚಾಮಾರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿ ಆದೇಶ ನೀಡಿದೆ. ಇತ್ತ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಹುಬ್ಬಳ್ಳಿ ಈದ್ಗಾ ಮೈದಾನದ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪಟ್ಟು ಹಿಡಿದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಯಥಾ ಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಆದೇಶ ನೀಡಿದೆ. ಈ ಮೂಲಕ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿತ್ತು. ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ಬೋರ್ಡ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಗಣೇಶೋತ್ಸವಕ್ಕೆ ಕೋರ್ಟ್ ಅನುಮತಿ ನೀಡಿದೆ. ಇತ್ತ ಚಿತ್ರದುರ್ಗದ ಮರುಘಾ ಶ್ರೀಗಳ ಮೇಲಿನ ಅತ್ಯಾಚಾರ ಪ್ರಕರಣ ಗಂಭೀರವಾಗುತ್ತಿದೆ. ಇದೀಗ 164ರ ಅಡಿಯಲ್ಲಿ ಬಾಲಕಿಯರು ಹೇಳಿಕೆ ಪಡೆಯಲಾಗಿದೆ. ಈ ಹೇಳಿಕೆಯೇ ಅಂತಿಮವಾಗಿದೆ. ಇನ್ನು ವಿಚಾರಣೆ ವೇಳೆ 164 ಅಡಿ ಹೇಳಿಕೆಯನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಇದೀಗ ಈ ಪ್ರಕರಣದಲ್ಲಿ 164 ಹೇಳಿಕೆ ಶ್ರೀಗಳಿಗೆ ಮುಳುವಾಗುತ್ತಾ? 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more