200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

Published : Aug 30, 2022, 11:36 PM IST

ಚಾಮಾರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿ ಆದೇಶ ನೀಡಿದೆ. ಇತ್ತ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಹುಬ್ಬಳ್ಳಿ ಈದ್ಗಾ ಮೈದಾನದ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪಟ್ಟು ಹಿಡಿದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಯಥಾ ಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಆದೇಶ ನೀಡಿದೆ. ಈ ಮೂಲಕ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿತ್ತು. ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ಬೋರ್ಡ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಗಣೇಶೋತ್ಸವಕ್ಕೆ ಕೋರ್ಟ್ ಅನುಮತಿ ನೀಡಿದೆ. ಇತ್ತ ಚಿತ್ರದುರ್ಗದ ಮರುಘಾ ಶ್ರೀಗಳ ಮೇಲಿನ ಅತ್ಯಾಚಾರ ಪ್ರಕರಣ ಗಂಭೀರವಾಗುತ್ತಿದೆ. ಇದೀಗ 164ರ ಅಡಿಯಲ್ಲಿ ಬಾಲಕಿಯರು ಹೇಳಿಕೆ ಪಡೆಯಲಾಗಿದೆ. ಈ ಹೇಳಿಕೆಯೇ ಅಂತಿಮವಾಗಿದೆ. ಇನ್ನು ವಿಚಾರಣೆ ವೇಳೆ 164 ಅಡಿ ಹೇಳಿಕೆಯನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಇದೀಗ ಈ ಪ್ರಕರಣದಲ್ಲಿ 164 ಹೇಳಿಕೆ ಶ್ರೀಗಳಿಗೆ ಮುಳುವಾಗುತ್ತಾ? 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more