200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

200 ವರ್ಷದಿಂದ ಇಲ್ಲದ ಗಣೇಶೋತ್ಸವ ಈಗ ಯಾಕೆ? ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿಗೆ ಸುಪ್ರೀಂ ಆದೇಶ!

Published : Aug 30, 2022, 11:36 PM IST

ಚಾಮಾರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿ ಆದೇಶ ನೀಡಿದೆ. ಇತ್ತ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಹುಬ್ಬಳ್ಳಿ ಈದ್ಗಾ ಮೈದಾನದ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪಟ್ಟು ಹಿಡಿದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಯಥಾ ಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಆದೇಶ ನೀಡಿದೆ. ಈ ಮೂಲಕ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ನಿರ್ಣಯ ಕೈಗೊಂಡಿತ್ತು. ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ಬೋರ್ಡ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಗಣೇಶೋತ್ಸವಕ್ಕೆ ಕೋರ್ಟ್ ಅನುಮತಿ ನೀಡಿದೆ. ಇತ್ತ ಚಿತ್ರದುರ್ಗದ ಮರುಘಾ ಶ್ರೀಗಳ ಮೇಲಿನ ಅತ್ಯಾಚಾರ ಪ್ರಕರಣ ಗಂಭೀರವಾಗುತ್ತಿದೆ. ಇದೀಗ 164ರ ಅಡಿಯಲ್ಲಿ ಬಾಲಕಿಯರು ಹೇಳಿಕೆ ಪಡೆಯಲಾಗಿದೆ. ಈ ಹೇಳಿಕೆಯೇ ಅಂತಿಮವಾಗಿದೆ. ಇನ್ನು ವಿಚಾರಣೆ ವೇಳೆ 164 ಅಡಿ ಹೇಳಿಕೆಯನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಇದೀಗ ಈ ಪ್ರಕರಣದಲ್ಲಿ 164 ಹೇಳಿಕೆ ಶ್ರೀಗಳಿಗೆ ಮುಳುವಾಗುತ್ತಾ? 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more