ಕೃಷಿ ಕಾಯ್ದೆ ಜಾರಿಗೆ ತಡೆ ನೀಡಿದ ಬಳಿಕ ಪ್ರತಿಭಟನೆಗೆ ಹಕ್ಕು ಇದೆಯಾ? ರೈತರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಕೃಷಿ ಕಾಯ್ದೆ ಜಾರಿಗೆ ತಡೆ ನೀಡಿದ ಬಳಿಕ ಪ್ರತಿಭಟನೆಗೆ ಹಕ್ಕು ಇದೆಯಾ? ರೈತರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Published : Oct 04, 2021, 11:59 PM IST

ಕೇಂದ್ರ ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿ ಸಮಿತಿ ವರದಿ ತಯಾರಿಸುತ್ತಿದೆ. ಹೀಗಿರುವಾಗ ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆಯಾ?  ಅಕ್ಟೋಬರ್ 21 ರಂದು ಸುಪ್ರೀಂ ಕೋರ್ಟ್ ರೈತರ ಪ್ರತಿಭಟನೆ ಹಕ್ಕಿನ ಕುರಿತು ತೀರ್ಪು ನೀಡಲಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ಹಾಗೂ ನಂತ್ರ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೇಂದ್ರ ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿ ಸಮಿತಿ ವರದಿ ತಯಾರಿಸುತ್ತಿದೆ. ಹೀಗಿರುವಾಗ ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆಯಾ?  ಅಕ್ಟೋಬರ್ 21 ರಂದು ಸುಪ್ರೀಂ ಕೋರ್ಟ್ ರೈತರ ಪ್ರತಿಭಟನೆ ಹಕ್ಕಿನ ಕುರಿತು ತೀರ್ಪು ನೀಡಲಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ಹಾಗೂ ನಂತ್ರ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್