ಕೃಷಿ ಕಾಯ್ದೆ ಜಾರಿಗೆ ತಡೆ ನೀಡಿದ ಬಳಿಕ ಪ್ರತಿಭಟನೆಗೆ ಹಕ್ಕು ಇದೆಯಾ? ರೈತರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಕೃಷಿ ಕಾಯ್ದೆ ಜಾರಿಗೆ ತಡೆ ನೀಡಿದ ಬಳಿಕ ಪ್ರತಿಭಟನೆಗೆ ಹಕ್ಕು ಇದೆಯಾ? ರೈತರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Published : Oct 04, 2021, 11:59 PM IST

ಕೇಂದ್ರ ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿ ಸಮಿತಿ ವರದಿ ತಯಾರಿಸುತ್ತಿದೆ. ಹೀಗಿರುವಾಗ ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆಯಾ?  ಅಕ್ಟೋಬರ್ 21 ರಂದು ಸುಪ್ರೀಂ ಕೋರ್ಟ್ ರೈತರ ಪ್ರತಿಭಟನೆ ಹಕ್ಕಿನ ಕುರಿತು ತೀರ್ಪು ನೀಡಲಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ಹಾಗೂ ನಂತ್ರ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕೇಂದ್ರ ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಬಳಿಕ ಸುಪ್ರೀಂ ಕೋರ್ಟ್ ನೇಮಿಸಿ ಸಮಿತಿ ವರದಿ ತಯಾರಿಸುತ್ತಿದೆ. ಹೀಗಿರುವಾಗ ರೈತರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆಯಾ?  ಅಕ್ಟೋಬರ್ 21 ರಂದು ಸುಪ್ರೀಂ ಕೋರ್ಟ್ ರೈತರ ಪ್ರತಿಭಟನೆ ಹಕ್ಕಿನ ಕುರಿತು ತೀರ್ಪು ನೀಡಲಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿನ ಹಿಂಸಾಚಾರ ಹಾಗೂ ನಂತ್ರ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸಂಪೂರ್ಣ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!