Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Published : Feb 10, 2022, 02:39 PM IST

ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. 

ಬೆಂಗಳೂರು (ಫೆ. 10): ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್‌ಗೆ ಈಗಲೇ ವರ್ಗಾವಣೆಯಾಗೋದು ಬೇಡ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more