Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Published : Feb 10, 2022, 02:39 PM IST

ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. 

ಬೆಂಗಳೂರು (ಫೆ. 10): ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್‌ಗೆ ಈಗಲೇ ವರ್ಗಾವಣೆಯಾಗೋದು ಬೇಡ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.  

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more