Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Hijab Row: ಮಧ್ಯ ಪ್ರವೇಶಿಸಲು ನಕಾರ, ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ: ಸುಪ್ರೀಂ

Published : Feb 10, 2022, 02:39 PM IST

ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. 

ಬೆಂಗಳೂರು (ಫೆ. 10): ಹಿಜಾಬ್-ಕೇಸರಿ (Hijab- Saffron Row) ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್ (Supreme Court) ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು. ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್‌ಗೆ ಈಗಲೇ ವರ್ಗಾವಣೆಯಾಗೋದು ಬೇಡ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.  

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more