ರೈತ ಹೋರಾಟಕ್ಕೆ ತಾತ್ಕಾಲಿಕ ಗೆಲುವು, ಕೃಷಿ ಕಾಯ್ದೆಗೆ ಬ್ರೇಕ್!

ರೈತ ಹೋರಾಟಕ್ಕೆ ತಾತ್ಕಾಲಿಕ ಗೆಲುವು, ಕೃಷಿ ಕಾಯ್ದೆಗೆ ಬ್ರೇಕ್!

Published : Jan 12, 2021, 03:59 PM ISTUpdated : Jan 12, 2021, 04:58 PM IST

ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ದೆಹಲಿ ಹೊರ ವಲಯದಲ್ಲಿ ಪಂಜಾಬ್ ಹಾಗೂ ಹರ್ಯಾಣ ರೈತರು ನಡೆಸುತ್ತಿದ್ದ ಪ್ರತಿಭಟನೆ ಸುಪಗ್ರಿಂ ಮೆಟ್ಟಿಲೇರಿತ್ತು. ಎರಡೂ ಕಡೆಯ ವಾದ ಪ್ರತಿವಾದ ಕೇಳಿಸಿಕೊಂಡ ಸರ್ವೋಚ್ಛ ನ್ಯಾಯಾಲಯ ಸದ್ಯ ಈ ವಿವಾದಾತ್ಮಕ ಕಾಯ್ದೆಗಳಿಗೆ ಬ್ರೇಕ್ ಹಾಕಿದೆ.

ನವದೆಹಲಿ(ಜ.12):ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ದೆಹಲಿ ಹೊರ ವಲಯದಲ್ಲಿ ಪಂಜಾಬ್ ಹಾಗೂ ಹರ್ಯಾಣ ರೈತರು ನಡೆಸುತ್ತಿದ್ದ ಪ್ರತಿಭಟನೆ ಸುಪಗ್ರಿಂ ಮೆಟ್ಟಿಲೇರಿತ್ತು. ಎರಡೂ ಕಡೆಯ ವಾದ ಪ್ರತಿವಾದ ಕೇಳಿಸಿಕೊಂಡ ಸರ್ವೋಚ್ಛ ನ್ಯಾಯಾಲಯ ಸದ್ಯ ಈ ವಿವಾದಾತ್ಮಕ ಕಾಯ್ದೆಗಳಿಗೆ ಬ್ರೇಕ್ ಹಾಕಿದೆ.

ಇಷ್ಟೇ ಅಲ್ಲದೇ ವಿಚಾರ ವಿಮರ್ಶೆ ನಡೆಸಿ ವರದಿ ನೀಡಲು ನಾಲ್ಕು ಮಂದಿ ತಜ್ಞರ ಸಮಿತಿಯನ್ನೂ ರಚಿಸಲಾಗಿದೆ. ಇವರು ನೀಡಿದ ವರದಿ ಬಳಿಕವಷ್ಟೇ ಮುಂದಿನ ತೀರ್ಪು ನೀಡಲಿದೆ ಸುಪ್ರೀಂ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!