ಕೃಷಿ ಕಾಯ್ದೆಗಳಿಗೆ ಸುಪ್ರೀಂ ತಾತ್ಕಾಲಿಕ ತಡೆ, ಏನಾಗಬಹುದು ಕೇಂದ್ರದ ಮುಂದಿನ ನಡೆ?

ಕೃಷಿ ಕಾಯ್ದೆಗಳಿಗೆ ಸುಪ್ರೀಂ ತಾತ್ಕಾಲಿಕ ತಡೆ, ಏನಾಗಬಹುದು ಕೇಂದ್ರದ ಮುಂದಿನ ನಡೆ?

Published : Jan 13, 2021, 10:23 AM ISTUpdated : Jan 13, 2021, 10:26 AM IST

ಸಾಕಷ್ಟು ಚರ್ಚೆ, ವಿಮರ್ಶೆಗೆ ಒಳಪಟ್ಟಿದ್ದ ಕೃಷಿ ಕಾಯ್ದೆ ಕುರಿತು ಎದ್ದಿರುವ ವಿವಾದ ಇತ್ಯರ್ಥ ಸಂಬಂಧ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರ ಮತ್ತು ರೈತ ಸಂಘಟನೆಗಳು ಕಾಯ್ದೆ ಕುರಿತ ತಮ್ಮ ಅಭಿಪ್ರಾಯಗಳನ್ನು ಸಮಿತಿ ಮುಂದೆ ಮಂಡಿಸಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 

ನವದೆಹಲಿ (ಜ. 13): ಸಾಕಷ್ಟು ಚರ್ಚೆ, ವಿಮರ್ಶೆಗೆ ಒಳಪಟ್ಟಿದ್ದ ಕೃಷಿ ಕಾಯ್ದೆ ಕುರಿತು ಎದ್ದಿರುವ ವಿವಾದ ಇತ್ಯರ್ಥ ಸಂಬಂಧ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರ ಮತ್ತು ರೈತ ಸಂಘಟನೆಗಳು ಕಾಯ್ದೆ ಕುರಿತ ತಮ್ಮ ಅಭಿಪ್ರಾಯಗಳನ್ನು ಸಮಿತಿ ಮುಂದೆ ಮಂಡಿಸಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 

ಅಲ್ಲದೆ ಹಾಲಿ ಕೃಷಿ ಕಾಯ್ದೆ ಜಾರಿಗೂ ಮುನ್ನ ಜಾರಿಯಲ್ಲಿದ್ದ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ತನ್ನ ಮುಂದಿನ ಆದೇಶದವರೆಗೂ ಜಾರಿಯಲ್ಲಿರಬೇಕು. ಹೊಸ ಕೃಷಿ ಕಾಯ್ದೆಯ ನಿಯಮಗಳ ಅನ್ವಯ ಯಾವುದೇ ರೈತರು ಭೂಮಿ ಕಳೆದುಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ ಸುಪ್ರೀಂಕೋರ್ಟ್ ತೀರ್ಪಿಗೆ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!