Jahangirpuri: ಗಲಭೆಕೋರರ ಅಕ್ರಮ ಕಟ್ಟಡ ತೆರವಿಗೆ ಸುಪ್ರೀಂ ತಡೆ!

Jahangirpuri: ಗಲಭೆಕೋರರ ಅಕ್ರಮ ಕಟ್ಟಡ ತೆರವಿಗೆ ಸುಪ್ರೀಂ ತಡೆ!

Published : Apr 20, 2022, 05:22 PM IST

ಶನಿವಾರ ಹನುಮ ಜಯಂತಿ ಮೆರವಣೆಗೆ ನಡೆದ ಕೋಮು ಘರ್ಷಣೆಯ ನಂತರ ಉದ್ವಿಗ್ನಗೊಂಡ ದೆಹಲಿಯ ಜಹಾಂಗೀರಪುರಿಯಲ್ಲಿ ದೆಹಲಿ ಮುನ್ಸಿಪಲ್ನ ನಡೆಸುತ್ತಿದ್ದ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ  ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. 

ನವದೆಹಲಿ(ಏ.20): ದೆಹಲಿಯ ಜಹಾಂಗೀರಪುರಿಯಲ್ಲಿ ದೆಹಲಿ ಮುನ್ಸಿಪಲ್  ನಡೆಸುತ್ತಿದ್ದ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ  ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಘರ್ಷಣೆಯ ಕೇಂದ್ರದಲ್ಲಿದ ಮಸೀದಿ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಆದೇಶಿಸಿದ್ದು,  ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತು. ಇದಾದ ಬಳಿಕ ಈ ಕಾರ್ಯಾಚರಣೆ ಕೈ ಬಿಡಲಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more