Jahangirpuri: ಗಲಭೆಕೋರರ ಅಕ್ರಮ ಕಟ್ಟಡ ತೆರವಿಗೆ ಸುಪ್ರೀಂ ತಡೆ!

Jahangirpuri: ಗಲಭೆಕೋರರ ಅಕ್ರಮ ಕಟ್ಟಡ ತೆರವಿಗೆ ಸುಪ್ರೀಂ ತಡೆ!

Published : Apr 20, 2022, 05:22 PM IST

ಶನಿವಾರ ಹನುಮ ಜಯಂತಿ ಮೆರವಣೆಗೆ ನಡೆದ ಕೋಮು ಘರ್ಷಣೆಯ ನಂತರ ಉದ್ವಿಗ್ನಗೊಂಡ ದೆಹಲಿಯ ಜಹಾಂಗೀರಪುರಿಯಲ್ಲಿ ದೆಹಲಿ ಮುನ್ಸಿಪಲ್ನ ನಡೆಸುತ್ತಿದ್ದ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ  ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. 

ನವದೆಹಲಿ(ಏ.20): ದೆಹಲಿಯ ಜಹಾಂಗೀರಪುರಿಯಲ್ಲಿ ದೆಹಲಿ ಮುನ್ಸಿಪಲ್  ನಡೆಸುತ್ತಿದ್ದ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ  ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಘರ್ಷಣೆಯ ಕೇಂದ್ರದಲ್ಲಿದ ಮಸೀದಿ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಆದೇಶಿಸಿದ್ದು,  ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತು. ಇದಾದ ಬಳಿಕ ಈ ಕಾರ್ಯಾಚರಣೆ ಕೈ ಬಿಡಲಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more