ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

Suvarna News   | Asianet News
Published : Feb 26, 2020, 03:28 PM IST

ದೆಹಲಿಯಲ್ಲಿ ಮುಂದುವರಿದ ಪ್ರಕ್ಷುಬ್ಧ ವಾತಾವರಣ; ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಹಿಂಸಾರೂಪಕ್ಕೆ; ಪೊಲೀಸರ ಕಾರ್ಯವೈಖರಿಗೆ ಸುಪ್ರೀಂ ಗರಂ

ನವದೆಹಲಿ (ಫೆ. 26): ದೆಹಲಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದೆ. ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ತೀವ್ರ ಹಿಂಸಾರೂಪಕ್ಕೆ ತಿರುಗಿದ್ದು, 20 ಮಂದಿ ಬಲಿಯಾಗಿದ್ದಾರೆ.

ಗಲಭೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಮತ್ತಷ್ಟು ಮಾಹಿತಿ: ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿಕೆ

"

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?