ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

Suvarna News   | Asianet News
Published : Feb 26, 2020, 03:28 PM IST

ದೆಹಲಿಯಲ್ಲಿ ಮುಂದುವರಿದ ಪ್ರಕ್ಷುಬ್ಧ ವಾತಾವರಣ; ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಹಿಂಸಾರೂಪಕ್ಕೆ; ಪೊಲೀಸರ ಕಾರ್ಯವೈಖರಿಗೆ ಸುಪ್ರೀಂ ಗರಂ

ನವದೆಹಲಿ (ಫೆ. 26): ದೆಹಲಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದೆ. ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ತೀವ್ರ ಹಿಂಸಾರೂಪಕ್ಕೆ ತಿರುಗಿದ್ದು, 20 ಮಂದಿ ಬಲಿಯಾಗಿದ್ದಾರೆ.

ಗಲಭೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಮತ್ತಷ್ಟು ಮಾಹಿತಿ: ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿಕೆ

"

 

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!