ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

Suvarna News   | Asianet News
Published : Feb 26, 2020, 03:28 PM IST

ದೆಹಲಿಯಲ್ಲಿ ಮುಂದುವರಿದ ಪ್ರಕ್ಷುಬ್ಧ ವಾತಾವರಣ; ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಹಿಂಸಾರೂಪಕ್ಕೆ; ಪೊಲೀಸರ ಕಾರ್ಯವೈಖರಿಗೆ ಸುಪ್ರೀಂ ಗರಂ

ನವದೆಹಲಿ (ಫೆ. 26): ದೆಹಲಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರಿದಿದೆ. ಪೌರತ್ವ ಕಾಯ್ದೆ ಪರ-ವಿರೋಧಿಗಳ ನಡುವೆ ಶುರುವಾದ ಘರ್ಷಣೆ ತೀವ್ರ ಹಿಂಸಾರೂಪಕ್ಕೆ ತಿರುಗಿದ್ದು, 20 ಮಂದಿ ಬಲಿಯಾಗಿದ್ದಾರೆ.

ಗಲಭೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ ಸುಪ್ರೀಂ ಕೋರ್ಟ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಮತ್ತಷ್ಟು ಮಾಹಿತಿ: ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೇರಿಕೆ

"

 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?