ಕಾಂಗ್ರೆಸ್ ವಿರುದ್ಧ 'ಕೈ'ಪ್ರಚಾರ, ಎಲ್ಲಿ..? ಯಾಕೆ..? ಪಕ್ಷದ ಗದ್ದುಗೆ ಹಾದಿಗೆ ಎದುರಾಯ್ತಾ ಕಲ್ಲು ಮುಳ್ಳು..?

ಕಾಂಗ್ರೆಸ್ ವಿರುದ್ಧ 'ಕೈ'ಪ್ರಚಾರ, ಎಲ್ಲಿ..? ಯಾಕೆ..? ಪಕ್ಷದ ಗದ್ದುಗೆ ಹಾದಿಗೆ ಎದುರಾಯ್ತಾ ಕಲ್ಲು ಮುಳ್ಳು..?

Published : Apr 30, 2024, 04:58 PM IST

ಯುದ್ಧಾರಂಭಕ್ಕೂ ಮುನ್ನವೇ ದಕ್ಕಿತ್ತು ಕಮಲಕ್ಕೆ ಗೆಲುವು!
ಹಸ್ತಪಾಳಯದ ಅಂತರ್ಯುದ್ಧ ಪದ್ಮಪಡೆಗೆ ವಿಜಯ ಸೂತ್ರ!
ಈಗ ಹೇಗಿದೆ ಗೊತ್ತಾ ಲೋಕಸಂಗ್ರಾಮದ ಅಸಲಿ ಅಖಾಡ..?

ಸಂಗ್ರಾಮದ ಹೊತ್ತಲ್ಲಿ ಕಾಂಗ್ರೆಸ್(Congress) ಪಡೆಯಲ್ಲಿ ಒಳಪೆಟ್ಟಿನ ಜಗಳ ಆರಂಭವಾದ ಹಾಗೆ ಕಾಣ್ತಾ ಇದೆ. ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಕೈ ಬಿಟ್ಟು ಕಮಲ ಹಿಡಿತಿದ್ದಾರೆ ಅತಿರಥ, ಮಹಾರಥರು. ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರಚಾರ  ಮಾಡ್ತಾ ಇದಾರೆ. ಪಕ್ಷವನ್ನ ಸೋಲಿಸೋಕೆ ರಾಯಭಾರ ನಡೆಸ್ತಾ ಇದಾರೆ. ಹಾಗಾಗಿನೇ ಕಾಂಗ್ರೆಸ್ ಗದ್ದುಗೆ ಹಾದಿಗೆ ಕಲ್ಲು ಮುಳ್ಳು ಎದುರಾದ ಹಾಗೆ ಕಾಣ್ತಾ ಇದೆ.  ಮೈತ್ರಿಯೇನೋ ಕಾಂಗ್ರೆಸ್ ಪಾಲಿಗೆ ವರವಾಗಿಯೇ ಉಳಿದಿದೆ. ಆದ್ರೆ ಪಕ್ಷದೊಳಗಿದ್ದವರೇ ಅಂತರ್ಯುದ್ಧವೊಂದಕ್ಕೆ ನಾಂದಿ ಹಾಡಿದ್ದಾರೆ. ಕಾಂಗ್ರೆಸ್‌ಗೆ  ಬಿಜೆಪಿಗಿಂತಾ(BJP) ಕಾಂಗ್ರೆಸ್ ಒಳಗಿರೋರೇ ವಿಲನ್‌ಳ ಹಾಗೆ ಕಾಣೋ ಪರಿಸ್ಥಿತಿ ಎದುರಾಗಿದೆ. ಅದಕ್ಕೆ ಕಾರಣವಾಗಿರೋ ಎರಡು ಕ್ಷೇತ್ರಗಳ ಕಥೆ. ಇಡೀ ದೇಶವೇ ಈಗ ಎಲೆಕ್ಷನ್(Election) ಮೂಡ್‌ನಲ್ಲಿದೆ. ತಮ್ಮ ನೆಚ್ಚಿನ ಸಂಸದರನ್ನ ಆಯ್ಕೆ ಮಾಡೋ ಹುಮ್ಮಸ್ಸಿನಲ್ಲಿದೆ. 543 ಕ್ಷೇತ್ರಗಳು ಮತ ಕುರುಕ್ಷೇತ್ರವಾಗಿ ಬದಲಾಗಿವೆ. ಆದ್ರೆ ಇಷ್ಟ್ರಲ್ಲಿ ಅದೊಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ರಣಭೀಕರ ಆಘಾತ ಎದುರಾಯ್ತು. ಯುದ್ಧ ಶುರುವಾಗೋಕೂ ಮುನ್ನವೇ, ಆ ಕ್ಷೇತ್ರ ಬಿಜೆಪಿ ಪಾಲಾಯ್ತು. ಅದು ಸೂರತ್(Surat) ಲೋಕಸಭಾ(Lok Sabha) ಕ್ಷೇತ್ರ.

ಇದನ್ನೂ ವೀಕ್ಷಿಸಿ:  Ajith- Vijay Dance: ತಮಿಳಿನ ಟಾಪ್ ನಟರಾದ ವಿಜಯ್, ಅಜಿತ್ ಡಾನ್ಸ್: ಬಿಗ್ ಸ್ಟಾರ್ಸ್ ಒಂದಾದ್ರ ? ಫ್ಯಾನ್ಸ್‌ ಫುಲ್‌ ಕನ್ಫ್ಯೂಸ್!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more