ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

Kannadaprabha News   | Asianet News
Published : Sep 24, 2020, 11:36 AM IST

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

ದೆಹಲಿ (ಸೆ.24) : ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.

ವಿಧಾನಸೌಧ​ದಲ್ಲಿ ಕೊರೋನಾ ಪರೀಕ್ಷೆ: 110 ಮಂದಿಗೆ ಪಾಸಿಟಿವ್‌! ...

ಬೆಳಗಾವಿಯಿಂದ ಅಂಗಡಿ ಅವರ ಪುತ್ರಿ ಆಗಮಿಸಬೇಕಿದ್ದು, ಅವರ ಹಿರಿಯ ಪುತ್ರಿ ಸ್ಪೂರ್ತಿ ಅವರ ಆಗಮನಕ್ಕಾಗಿ ಕಾದಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್