ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

Kannadaprabha News   | Asianet News
Published : Sep 24, 2020, 11:36 AM IST

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

ದೆಹಲಿ (ಸೆ.24) : ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.

ವಿಧಾನಸೌಧ​ದಲ್ಲಿ ಕೊರೋನಾ ಪರೀಕ್ಷೆ: 110 ಮಂದಿಗೆ ಪಾಸಿಟಿವ್‌! ...

ಬೆಳಗಾವಿಯಿಂದ ಅಂಗಡಿ ಅವರ ಪುತ್ರಿ ಆಗಮಿಸಬೇಕಿದ್ದು, ಅವರ ಹಿರಿಯ ಪುತ್ರಿ ಸ್ಪೂರ್ತಿ ಅವರ ಆಗಮನಕ್ಕಾಗಿ ಕಾದಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!