ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

ದಿಲ್ಲಿಯ ಲಿಂಗಾಯತ ರುದ್ರಭೂಮಿಯಲ್ಲಿ ಅಂಗಡಿ ಅಂತ್ಯಕ್ರಿಯೆ : 50ಜನರಿಗೆ ಅವಕಾಶ

Published : Sep 24, 2020, 11:36 AM IST

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ. 

ದೆಹಲಿ (ಸೆ.24) : ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ. ಅಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 50 ಜನರಿಗೆ ಮಾತ್ರವೇ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶವಿದೆ.

ವಿಧಾನಸೌಧ​ದಲ್ಲಿ ಕೊರೋನಾ ಪರೀಕ್ಷೆ: 110 ಮಂದಿಗೆ ಪಾಸಿಟಿವ್‌! ...

ಬೆಳಗಾವಿಯಿಂದ ಅಂಗಡಿ ಅವರ ಪುತ್ರಿ ಆಗಮಿಸಬೇಕಿದ್ದು, ಅವರ ಹಿರಿಯ ಪುತ್ರಿ ಸ್ಪೂರ್ತಿ ಅವರ ಆಗಮನಕ್ಕಾಗಿ ಕಾದಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?