ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

Published : Jun 15, 2020, 03:28 PM ISTUpdated : Jun 15, 2020, 03:56 PM IST

ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಂಗಳೂರು (ಜೂ. 15): ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ಬಂದಿದ್ದು ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. 

ಕಳೆದ 6 ದಿನಗಳಿಂದ ಸುಶಾಂತ್ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅದಕ್ಕೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ನವೆಂಬರ್‌ನಲ್ಲಿ ಇವರ ಮದುವೆಗೆ ಕುಟುಂಬ ವರ್ಗ ಮದುವೆ ಸಿದ್ಧತೆ ನಡೆಸಿತ್ತು. ಆದರೆ ವಿಧಿ ವಿಪರ್ಯಾಸ ಬೇರೆಯೇ ಆಗಿತ್ತು. ಇವರ ಪೋಸ್ಟ್ ಮಾರ್ಟಂ ವರದಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..! 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!