ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

Published : Jun 15, 2020, 03:28 PM ISTUpdated : Jun 15, 2020, 03:56 PM IST

ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಂಗಳೂರು (ಜೂ. 15): ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ಬಂದಿದ್ದು ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. 

ಕಳೆದ 6 ದಿನಗಳಿಂದ ಸುಶಾಂತ್ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅದಕ್ಕೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ನವೆಂಬರ್‌ನಲ್ಲಿ ಇವರ ಮದುವೆಗೆ ಕುಟುಂಬ ವರ್ಗ ಮದುವೆ ಸಿದ್ಧತೆ ನಡೆಸಿತ್ತು. ಆದರೆ ವಿಧಿ ವಿಪರ್ಯಾಸ ಬೇರೆಯೇ ಆಗಿತ್ತು. ಇವರ ಪೋಸ್ಟ್ ಮಾರ್ಟಂ ವರದಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..! 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?