ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

ಸುಶಾಂತ್‌ ಸಿಂಗ್‌ ಸಾವಿನ ಸಂದೇಹಕ್ಕೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್

Published : Jun 15, 2020, 03:28 PM ISTUpdated : Jun 15, 2020, 03:56 PM IST

ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬೆಂಗಳೂರು (ಜೂ. 15): ದೇಶ ಕಂಡ ಅದ್ಭುತ ಕ್ರಿಕೆಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಜೀವನ ಚರಿತ್ರೆಗೆ ಬೆಳ್ಳಿ ತೆರೆ ಮೇಲೆ ಜೀವ ತುಂಬಿ ಪ್ರಸಿದ್ಧರಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ಬಂದಿದ್ದು ಊಹಾಪೋಹಗಳಿಗೆ ತೆರೆ ಎಳೆಯಲಾಗಿದೆ. 

ಕಳೆದ 6 ದಿನಗಳಿಂದ ಸುಶಾಂತ್ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅದಕ್ಕೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ನವೆಂಬರ್‌ನಲ್ಲಿ ಇವರ ಮದುವೆಗೆ ಕುಟುಂಬ ವರ್ಗ ಮದುವೆ ಸಿದ್ಧತೆ ನಡೆಸಿತ್ತು. ಆದರೆ ವಿಧಿ ವಿಪರ್ಯಾಸ ಬೇರೆಯೇ ಆಗಿತ್ತು. ಇವರ ಪೋಸ್ಟ್ ಮಾರ್ಟಂ ವರದಿ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..! 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!