Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Published : Jun 26, 2025, 07:14 PM IST
ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯೋಮ್-4 ಮಿಷನ್‌ನಲ್ಲಿ ಅಂತರಿಕ್ಷಕ್ಕೆ ಪಯಣಿಸಿದ್ದಾರೆ. ಈ ಮಿಷನ್ ಬಾಹ್ಯಾಕಾಶದಲ್ಲಿ ಮಾನವ ಬದುಕಿನ ಸಾಧ್ಯತೆಗಳನ್ನು ಪರಿಶೀಲಿಸುವ ಗುರಿ ಹೊಂದಿದೆ. ಶುಕ್ಲಾ ಅವರ ಈ ಸಾಧನೆ ಭಾರತಕ್ಕೆ ಹೆಮ್ಮೆಯ ಕ್ಷಣ.

ಬೆಂಗಳೂರು (ಜೂ.26): ಬಹುನಿರೀಕ್ಷಿತ ಆಕ್ಸಿಯೋಮ್-4, ಮಿಷನ್‌ನ ಯಶಸ್ವಿಯಾಗಿ ಉಡಾವಣೆಯಾಗಿದೆ. ಇದನ್ನ ಮಾಡಿದ್ದೇನೋ, ನಾಸಾ. ಆದರೆ, ನಾಸಾಗಿಂತಾ ದೊಡ್ಡ ಮಟ್ಟದಲ್ಲಿ ಸಂಭ್ರಮಿಸ್ತಾ ಇರೋದು ಮಾತ್ರ, ಭಾರತ.ಭಾರತದ ಪಾಲಿಗೆ ಈ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ ಹಾಗೆ.

ಅದಕ್ಕೆ ಕಾರಣವೇನು ಗೊತ್ತಾ, ನಮ್ಮ ಭಾರತದ ವೀರಪುತ್ರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಕೂಡ ನಭೋಮಂಡಲದ ಎತ್ತರ ಮುಟ್ಟಿದ್ದಾರೆ.. ಈ ಮೂಲಕ, ಕೋಟ್ಯಂತರ ಭಾರತೀಯರ ಕನಸುಗಳಿಗೆ ರೆಕ್ಕೆಪುಕ್ಕಕೊಟ್ಟಿದ್ದಾರೆ. ಅಷ್ಟಕ್ಕೂ ಏನಿದು ಆಕ್ಸಿಯೋಮ್-4 ಮಿಷನ್? ಏನಿದರ ಉದ್ದೇಶ? 

ಮನುಷ್ಯನ ಕನಸು, ಬಾಹ್ಯಾಕಾಶದಲ್ಲಿ ಬದುಕು ಕಟ್ಟಿಕೊಳ್ಳೋದು.. ಆ ಕನಸು ನನಸಾಗೋ ಸಾಧ್ಯೆ ಎಷ್ಟಿದೆ ಅನ್ನೋದನ್ನ ಪತ್ತೆ ಹಚ್ಚೋಕೆ, ಶುಭಾಂಶು ಶುಕ್ಲಾ ಅಂತರಿಕ್ಷಕ್ಕೆ ಹಾರಿದ್ದಾರೆ. ಶುಭಾಂಶು ಶುಕ್ಲಾ ಈಗ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಈ ಕ್ಷಣದಿಂದ ಅವರ ಬದುಕಿನ ಒಂದೊಂದು ಕ್ಷಣವೂ ಹೊಸ ಮೈಲಿಗಲ್ಲು. ಅದರ ನೇರಪ್ರಯೋಜನ, ಅದರ ಫಲ ದೊರೆಯೋದು ನಮಗೆ.

 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more