Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Published : Jun 26, 2025, 07:14 PM IST
ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯೋಮ್-4 ಮಿಷನ್‌ನಲ್ಲಿ ಅಂತರಿಕ್ಷಕ್ಕೆ ಪಯಣಿಸಿದ್ದಾರೆ. ಈ ಮಿಷನ್ ಬಾಹ್ಯಾಕಾಶದಲ್ಲಿ ಮಾನವ ಬದುಕಿನ ಸಾಧ್ಯತೆಗಳನ್ನು ಪರಿಶೀಲಿಸುವ ಗುರಿ ಹೊಂದಿದೆ. ಶುಕ್ಲಾ ಅವರ ಈ ಸಾಧನೆ ಭಾರತಕ್ಕೆ ಹೆಮ್ಮೆಯ ಕ್ಷಣ.

ಬೆಂಗಳೂರು (ಜೂ.26): ಬಹುನಿರೀಕ್ಷಿತ ಆಕ್ಸಿಯೋಮ್-4, ಮಿಷನ್‌ನ ಯಶಸ್ವಿಯಾಗಿ ಉಡಾವಣೆಯಾಗಿದೆ. ಇದನ್ನ ಮಾಡಿದ್ದೇನೋ, ನಾಸಾ. ಆದರೆ, ನಾಸಾಗಿಂತಾ ದೊಡ್ಡ ಮಟ್ಟದಲ್ಲಿ ಸಂಭ್ರಮಿಸ್ತಾ ಇರೋದು ಮಾತ್ರ, ಭಾರತ.ಭಾರತದ ಪಾಲಿಗೆ ಈ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ ಹಾಗೆ.

ಅದಕ್ಕೆ ಕಾರಣವೇನು ಗೊತ್ತಾ, ನಮ್ಮ ಭಾರತದ ವೀರಪುತ್ರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಕೂಡ ನಭೋಮಂಡಲದ ಎತ್ತರ ಮುಟ್ಟಿದ್ದಾರೆ.. ಈ ಮೂಲಕ, ಕೋಟ್ಯಂತರ ಭಾರತೀಯರ ಕನಸುಗಳಿಗೆ ರೆಕ್ಕೆಪುಕ್ಕಕೊಟ್ಟಿದ್ದಾರೆ. ಅಷ್ಟಕ್ಕೂ ಏನಿದು ಆಕ್ಸಿಯೋಮ್-4 ಮಿಷನ್? ಏನಿದರ ಉದ್ದೇಶ? 

ಮನುಷ್ಯನ ಕನಸು, ಬಾಹ್ಯಾಕಾಶದಲ್ಲಿ ಬದುಕು ಕಟ್ಟಿಕೊಳ್ಳೋದು.. ಆ ಕನಸು ನನಸಾಗೋ ಸಾಧ್ಯೆ ಎಷ್ಟಿದೆ ಅನ್ನೋದನ್ನ ಪತ್ತೆ ಹಚ್ಚೋಕೆ, ಶುಭಾಂಶು ಶುಕ್ಲಾ ಅಂತರಿಕ್ಷಕ್ಕೆ ಹಾರಿದ್ದಾರೆ. ಶುಭಾಂಶು ಶುಕ್ಲಾ ಈಗ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಈ ಕ್ಷಣದಿಂದ ಅವರ ಬದುಕಿನ ಒಂದೊಂದು ಕ್ಷಣವೂ ಹೊಸ ಮೈಲಿಗಲ್ಲು. ಅದರ ನೇರಪ್ರಯೋಜನ, ಅದರ ಫಲ ದೊರೆಯೋದು ನಮಗೆ.

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more