Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?

Published : Jun 26, 2025, 07:14 PM IST
ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯೋಮ್-4 ಮಿಷನ್‌ನಲ್ಲಿ ಅಂತರಿಕ್ಷಕ್ಕೆ ಪಯಣಿಸಿದ್ದಾರೆ. ಈ ಮಿಷನ್ ಬಾಹ್ಯಾಕಾಶದಲ್ಲಿ ಮಾನವ ಬದುಕಿನ ಸಾಧ್ಯತೆಗಳನ್ನು ಪರಿಶೀಲಿಸುವ ಗುರಿ ಹೊಂದಿದೆ. ಶುಕ್ಲಾ ಅವರ ಈ ಸಾಧನೆ ಭಾರತಕ್ಕೆ ಹೆಮ್ಮೆಯ ಕ್ಷಣ.

ಬೆಂಗಳೂರು (ಜೂ.26): ಬಹುನಿರೀಕ್ಷಿತ ಆಕ್ಸಿಯೋಮ್-4, ಮಿಷನ್‌ನ ಯಶಸ್ವಿಯಾಗಿ ಉಡಾವಣೆಯಾಗಿದೆ. ಇದನ್ನ ಮಾಡಿದ್ದೇನೋ, ನಾಸಾ. ಆದರೆ, ನಾಸಾಗಿಂತಾ ದೊಡ್ಡ ಮಟ್ಟದಲ್ಲಿ ಸಂಭ್ರಮಿಸ್ತಾ ಇರೋದು ಮಾತ್ರ, ಭಾರತ.ಭಾರತದ ಪಾಲಿಗೆ ಈ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸೃಷ್ಟಿಸಿದ ಹಾಗೆ.

ಅದಕ್ಕೆ ಕಾರಣವೇನು ಗೊತ್ತಾ, ನಮ್ಮ ಭಾರತದ ವೀರಪುತ್ರ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಕೂಡ ನಭೋಮಂಡಲದ ಎತ್ತರ ಮುಟ್ಟಿದ್ದಾರೆ.. ಈ ಮೂಲಕ, ಕೋಟ್ಯಂತರ ಭಾರತೀಯರ ಕನಸುಗಳಿಗೆ ರೆಕ್ಕೆಪುಕ್ಕಕೊಟ್ಟಿದ್ದಾರೆ. ಅಷ್ಟಕ್ಕೂ ಏನಿದು ಆಕ್ಸಿಯೋಮ್-4 ಮಿಷನ್? ಏನಿದರ ಉದ್ದೇಶ? 

ಮನುಷ್ಯನ ಕನಸು, ಬಾಹ್ಯಾಕಾಶದಲ್ಲಿ ಬದುಕು ಕಟ್ಟಿಕೊಳ್ಳೋದು.. ಆ ಕನಸು ನನಸಾಗೋ ಸಾಧ್ಯೆ ಎಷ್ಟಿದೆ ಅನ್ನೋದನ್ನ ಪತ್ತೆ ಹಚ್ಚೋಕೆ, ಶುಭಾಂಶು ಶುಕ್ಲಾ ಅಂತರಿಕ್ಷಕ್ಕೆ ಹಾರಿದ್ದಾರೆ. ಶುಭಾಂಶು ಶುಕ್ಲಾ ಈಗ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ. ಈ ಕ್ಷಣದಿಂದ ಅವರ ಬದುಕಿನ ಒಂದೊಂದು ಕ್ಷಣವೂ ಹೊಸ ಮೈಲಿಗಲ್ಲು. ಅದರ ನೇರಪ್ರಯೋಜನ, ಅದರ ಫಲ ದೊರೆಯೋದು ನಮಗೆ.

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more