ಸಿಎಂ, ಪಿಎಂ ಮಧ್ಯೆ ಇದೆಂಥಾ ಭಿನ್ನಮತ?: ಮೋದಿ, ಯೋಗಿ ವೈಮನಸ್ಸಿಗೇನು ಕಾರಣ?

ಸಿಎಂ, ಪಿಎಂ ಮಧ್ಯೆ ಇದೆಂಥಾ ಭಿನ್ನಮತ?: ಮೋದಿ, ಯೋಗಿ ವೈಮನಸ್ಸಿಗೇನು ಕಾರಣ?

Published : Jun 08, 2021, 05:05 PM ISTUpdated : Jun 08, 2021, 05:12 PM IST

ಉತ್ತರ ಪ್ರದೇಶ ಸಿಎಂ ಯೋಗಿ ಹುಟ್ಟುಹಬ್ಬವನ್ನೇ ಮರೆತರಾ ಪಿಎಂ ಮೋದಿ? ಇಬ್ಬರು ಮಹಾನಾಯಕರ ವೈಮನಸ್ಸಿಗೆ ಇದೇನಾಸಾಕ್ಷಿ? ಇನ್ನು ಎಂಟು ತಿಂಗಳಲ್ಲಿ ಎದುರಾಗಲಿದೆ ಯೋಗಿಗೆ ಅಗ್ನಿ ಪರೀಕ್ಷೆ, ಮೋದಿಗೆ ಸತ್ವ ಪರೀಕ್ಷೆ. ಅಕಸ್ಮಾತ್‌ ಸೋತರೆ ಯಾರಿಗೆ ಕಾದಿದೆ ಭಾರೀ ಗಂಡಾಂತರ? ಅತ್ತ ಪಿಎ, ಇತ್ತ ಯುಪಿ ಸಿಎಂ. ಈ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯಾ? ಎಣಿದರ ಅಸಲಿಯತ್ತು? 

ಲಕ್ನೋ(ಜೂ.08): ಉತ್ತರ ಪ್ರದೇಶ ಸಿಎಂ ಯೋಗಿ ಹುಟ್ಟುಹಬ್ಬವನ್ನೇ ಮರೆತರಾ ಪಿಎಂ ಮೋದಿ? ಇಬ್ಬರು ಮಹಾನಾಯಕರ ವೈಮನಸ್ಸಿಗೆ ಇದೇನಾಸಾಕ್ಷಿ? ಇನ್ನು ಎಂಟು ತಿಂಗಳಲ್ಲಿ ಎದುರಾಗಲಿದೆ ಯೋಗಿಗೆ ಅಗ್ನಿ ಪರೀಕ್ಷೆ, ಮೋದಿಗೆ ಸತ್ವ ಪರೀಕ್ಷೆ. ಅಕಸ್ಮಾತ್‌ ಸೋತರೆ ಯಾರಿಗೆ ಕಾದಿದೆ ಭಾರೀ ಗಂಡಾಂತರ? ಅತ್ತ ಪಿಎ, ಇತ್ತ ಯುಪಿ ಸಿಎಂ. ಈ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯಾ? ಎಣಿದರ ಅಸಲಿಯತ್ತು? 

ರೇಪ್ ರಾಜಧಾನಿ, ಇದು ಯೋಗಿಯ ಉತ್ತರ ಪ್ರದೇಶ..!

ಒಂದು ವೇಳೆ ಈ ಮಾತು ನಿಜವಾದಲ್ಲಿ ಈ ಇಬ್ಬರ ಮಧ್ಯೆ ಸಂಧಾನ ನಡೆಸೋಸು ಯಾರು? ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?