ಸಿಎಂ, ಪಿಎಂ ಮಧ್ಯೆ ಇದೆಂಥಾ ಭಿನ್ನಮತ?: ಮೋದಿ, ಯೋಗಿ ವೈಮನಸ್ಸಿಗೇನು ಕಾರಣ?

ಸಿಎಂ, ಪಿಎಂ ಮಧ್ಯೆ ಇದೆಂಥಾ ಭಿನ್ನಮತ?: ಮೋದಿ, ಯೋಗಿ ವೈಮನಸ್ಸಿಗೇನು ಕಾರಣ?

Published : Jun 08, 2021, 05:05 PM ISTUpdated : Jun 08, 2021, 05:12 PM IST

ಉತ್ತರ ಪ್ರದೇಶ ಸಿಎಂ ಯೋಗಿ ಹುಟ್ಟುಹಬ್ಬವನ್ನೇ ಮರೆತರಾ ಪಿಎಂ ಮೋದಿ? ಇಬ್ಬರು ಮಹಾನಾಯಕರ ವೈಮನಸ್ಸಿಗೆ ಇದೇನಾಸಾಕ್ಷಿ? ಇನ್ನು ಎಂಟು ತಿಂಗಳಲ್ಲಿ ಎದುರಾಗಲಿದೆ ಯೋಗಿಗೆ ಅಗ್ನಿ ಪರೀಕ್ಷೆ, ಮೋದಿಗೆ ಸತ್ವ ಪರೀಕ್ಷೆ. ಅಕಸ್ಮಾತ್‌ ಸೋತರೆ ಯಾರಿಗೆ ಕಾದಿದೆ ಭಾರೀ ಗಂಡಾಂತರ? ಅತ್ತ ಪಿಎ, ಇತ್ತ ಯುಪಿ ಸಿಎಂ. ಈ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯಾ? ಎಣಿದರ ಅಸಲಿಯತ್ತು? 

ಲಕ್ನೋ(ಜೂ.08): ಉತ್ತರ ಪ್ರದೇಶ ಸಿಎಂ ಯೋಗಿ ಹುಟ್ಟುಹಬ್ಬವನ್ನೇ ಮರೆತರಾ ಪಿಎಂ ಮೋದಿ? ಇಬ್ಬರು ಮಹಾನಾಯಕರ ವೈಮನಸ್ಸಿಗೆ ಇದೇನಾಸಾಕ್ಷಿ? ಇನ್ನು ಎಂಟು ತಿಂಗಳಲ್ಲಿ ಎದುರಾಗಲಿದೆ ಯೋಗಿಗೆ ಅಗ್ನಿ ಪರೀಕ್ಷೆ, ಮೋದಿಗೆ ಸತ್ವ ಪರೀಕ್ಷೆ. ಅಕಸ್ಮಾತ್‌ ಸೋತರೆ ಯಾರಿಗೆ ಕಾದಿದೆ ಭಾರೀ ಗಂಡಾಂತರ? ಅತ್ತ ಪಿಎ, ಇತ್ತ ಯುಪಿ ಸಿಎಂ. ಈ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯಾ? ಎಣಿದರ ಅಸಲಿಯತ್ತು? 

ರೇಪ್ ರಾಜಧಾನಿ, ಇದು ಯೋಗಿಯ ಉತ್ತರ ಪ್ರದೇಶ..!

ಒಂದು ವೇಳೆ ಈ ಮಾತು ನಿಜವಾದಲ್ಲಿ ಈ ಇಬ್ಬರ ಮಧ್ಯೆ ಸಂಧಾನ ನಡೆಸೋಸು ಯಾರು? ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?