ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?