ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?