ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್