ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?