ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?