ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

ಕೊರೋನಾ ಸೋಂಕಿಗೆ ಕಡಿವಾಣ ಬಿದ್ದರೂ ಸಾವಿನ ಸಂಖ್ಯೆ ತಗ್ಗುತ್ತಿಲ್ಲ, ಹೆಚ್ಚಾದ ಆತಂಕ!

Published : May 25, 2021, 05:17 PM ISTUpdated : May 25, 2021, 05:39 PM IST

ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಬೆಂಗಳೂರು(ಮೇ.25): ದೇಶದಲ್ಲಿ ಎದ್ದಿದ್ದ ಕೊರೋನಾ ಸೋಂಕಿಗೆ ಹಾಗೋ ಹೀಗೋ ಕಡಿವಾಣ ಬಿದ್ದಿದೆ. ಆದ್ರೆ ಸಾವಿನ ರಣಕೇಕೆ ಮಾತ್ರ ನಿಂತೇ ಇಲ್ಲ. ಒಂದೇ ದಿನ ನಾಲ್ಕೂವರೆ ಸಾವಿರ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ಬರೆದಿದೆ ಮರಣ ಶಾಸನ.

ಕೊರೋನಾ ಬೆನ್ನಲ್ಲೇ ಹೆಚ್ಚುತ್ತಿದೆ ಬ್ಲ್ಯಾಕ್‌ ಫಂಗಸ್‌ ಸೋಂಕಿತರ ಸಾವು!

ಇನ್ನು ಭಾರೀ ಸಾವು, ನೋವು ಉಂಟು ಮಾಡಿರುವ ಈ ಕೊರೋನಾಗೆ ಫಂಗಸ್‌ಗಳೂ ಸಾತ್ ನೀಡಿವೆ. ಈ ಚೀನಾ ವೈರಸ್‌, ಫಂಗಸ್‌ಗಳ ಹಾವಳಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದ್ದು, ಈ ಮರಣ ಮೃದಂಗ ಯಾವಾಗ ನಿಲ್ಲಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್