ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

Published : Sep 05, 2020, 01:17 PM IST

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಇನ್ನು ಕರ್ನಾಟಕದ 150 ಅಣೆಕಟ್ಟುಗಳು ಅಪಾಯದಲ್ಲಿವೆ. ಅವೇನಾದರೂ ಒಡೆದರೆ ಅನೇಕ ಜೀವಗು ಸಮಾಧಿಯಾಗುವುದು ಖಚಿತ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು