ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

Published : Sep 05, 2020, 01:17 PM IST

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಇನ್ನು ಕರ್ನಾಟಕದ 150 ಅಣೆಕಟ್ಟುಗಳು ಅಪಾಯದಲ್ಲಿವೆ. ಅವೇನಾದರೂ ಒಡೆದರೆ ಅನೇಕ ಜೀವಗು ಸಮಾಧಿಯಾಗುವುದು ಖಚಿತ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?