ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ!

Published : Sep 05, 2020, 01:17 PM IST

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ  ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ. 

ಇನ್ನು ಕರ್ನಾಟಕದ 150 ಅಣೆಕಟ್ಟುಗಳು ಅಪಾಯದಲ್ಲಿವೆ. ಅವೇನಾದರೂ ಒಡೆದರೆ ಅನೇಕ ಜೀವಗು ಸಮಾಧಿಯಾಗುವುದು ಖಚಿತ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?