Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

Published : Jun 27, 2025, 03:58 PM IST
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಭೂಕುಸಿತದಿಂದಾಗಿ ಭಾರೀ ವಿನಾಶ ಸಂಭವಿಸಿದೆ. ಜಲಪ್ರಳಯದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ನೂರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಧರ್ಮಶಾಲಾ ಮತ್ತು ಕಾಂಗ್ರಾ ಜಿಲ್ಲೆಗಳಲ್ಲಿ ಹಾನಿ ಹೆಚ್ಚಾಗಿದೆ.

ಬೆಂಗಳೂರು (ಜೂ.27): ಅದೇಕೋ ಏನೋ.. ಜಗತ್ತಲ್ಲಿ ಬರೀ ದುರಂತಗಳೇ ನಡೀತಿವೆ. ಕೆಲವೊಂದನ್ನ ಮನುಷ್ಯ ತಾನೇ ತಾನಾಗಿ ಮಾಡಿಕೊಂಡರೆ, ಇನ್ನೊಂದಷ್ಟು ಅನಾಹುತಗಳನ್ನ ಪ್ರಕೃತಿಯೇ ಆಕ್ರೋಶ ಹೊತ್ತು ನಡೆಸುತ್ತಿದೆ.

ಅದಕ್ಕೆ ಉದಾಹರಣೆಯಾಗಿರೋದು, ಹಿಮಾಚಲದ ಮೇಘಸ್ಫೋಟ. ದೇಶದಾದ್ಯಂತ ಭಯಭೀತ ವಾತಾವರಣ ಸೃಷ್ಟಿಸಿರೋ ವರುಣಾರ್ಭಟ. ಜಲಪ್ರವಾಹದ ಅಬ್ಬರಕ್ಕೆ ಜನರ ಪರಿಸ್ಥಿತಿ ರಣಘೋರವಾಗಿದೆ. ನೂರಾರು ಜನರ ಪ್ರಾಣಕ್ಕೇ ಕರಾಳ ರಾತ್ರಿ ಕುತ್ತು ತಂದಿದೆ.

26ರ ತುಂಟನಿಗೆ ಎಲ್ಲರ ಮುಂದೆಯೇ ಕಿಸ್ ಕೇಳಿದ 36ರ ಆಂಟಿ; ಮುಂದಾಗಿದ್ದು ಘನಘೋರ!

ಧರ್ಮಶಾಲಾದಲ್ಲಿ ಯಮ ಪ್ರವಾಹ ಆಗುತ್ತಿದ್ದು, ಮಳೆ ಪ್ರಳಯವಾಗಿದೆ. ಭೂ ಕುಸಿತ ಭೀತಿಯಲ್ಲಿ ಸಾವಿರಾರು ಜನರಿದ್ದು, ಕಂಗ್ರಾದಲ್ಲಿ ಕಾರ್ಮಿಕರ ಮೇಲೆ ದುರ್ವಿಧಿಯ ದರ್ಪ ಮೆರೆದಿದೆ. ಸೇತುವೆಗಳು ಕೊಚ್ಚಿ ಹೋಗುತ್ತಿದ್ದರೆ, ರಸ್ತೆಗಳು ಮುಚ್ಚಿಹೋಗುತ್ತಿವೆ.  ಇದ್ದಕ್ಕಿದ್ದಂತೆಯೇ ಉರುಳುತ್ತಿವೆ ದೈತ್ಯ ಬಂಡೆಗಳು ಜಾರಿ ಬೀಳುತ್ತಿವೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more