ರಾಜ್ಯ, ದೇಶಕ್ಕೆ ಸಮಾಧಾನಪಡುವ ವರದಿ ಕೊಟ್ಟ ಐಐಟಿ ತಜ್ಞರು!

ರಾಜ್ಯ, ದೇಶಕ್ಕೆ ಸಮಾಧಾನಪಡುವ ವರದಿ ಕೊಟ್ಟ ಐಐಟಿ ತಜ್ಞರು!

Published : May 20, 2021, 05:13 PM ISTUpdated : May 20, 2021, 05:40 PM IST

ನಿನ್ನೆ ಮೊನ್ನೆಯಲ್ಲ, ಮೇ 4ಕ್ಕೇ ಮುಗಿದಿದೆಯಂತೆ ಕೊರೋನಾ ರಣ ತಾಂಡವ. ಹಾಗಾದ್ರೆ ದೇಶದಲ್ಲಿ ಚೀನಾ ರಕ್ಕಸನ ಅಟ್ಟಹಾಸಕ್ಕೆ ಬಿತ್ತಾ ಬ್ರೇಕ್? ಒಂದೇ ದಿನ ನಾಲ್ಕು ಲಕ್ಷಕ್ಕೂ ಅಅಧಿಕ ಗುಣಮುಖ. ಕೊರೋನಾ ಪೀಕ್ ಮುಗಿತಾ? ಇಳಿಯೋದಷ್ಟೇ ಬಾಕೀನಾ? 

ನವದೆಹಲಿ(ಮೇ.20) ನಿನ್ನೆ ಮೊನ್ನೆಯಲ್ಲ, ಮೇ 4ಕ್ಕೇ ಮುಗಿದಿದೆಯಂತೆ ಕೊರೋನಾ ರಣ ತಾಂಡವ. ಹಾಗಾದ್ರೆ ದೇಶದಲ್ಲಿ ಚೀನಾ ರಕ್ಕಸನ ಅಟ್ಟಹಾಸಕ್ಕೆ ಬಿತ್ತಾ ಬ್ರೇಕ್? ಒಂದೇ ದಿನ ನಾಲ್ಕು ಲಕ್ಷಕ್ಕೂ ಅಅಧಿಕ ಗುಣಮುಖ. ಕೊರೋನಾ ಪೀಕ್ ಮುಗಿತಾ? ಇಳಿಯೋದಷ್ಟೇ ಬಾಕೀನಾ? 

ಐಐಟಿ ತಜ್ಞರ ಕೋವಿಡ್‌ ಲರೆಕ್ಕಾಚಾರವೇನು? ಕೇಂದ್ರದ ಸೂತ್ರ, ರಾಜ್ಯದ ತಂತ್ರ... ಇವೆರಡೂ ಸೇರಿ ಕೊರೋನಾ ಹಾವಳಿಗೆ ಅಂತ್ಯ ಬರೆದವಾ? ಈ ಕುರಿತಾದ ಒಂದು ವರದಿ ಇಲ್ಲಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?