ದೇವರನಾಡಿನಲ್ಲಿ ಮಹಾಮಳೆ, ಕೊಡಗಿನಲ್ಲಿ 3 ವರ್ಷದ ಬಳಿಕ ಪ್ರವಾಹದ ಆತಂಕ!

ದೇವರನಾಡಿನಲ್ಲಿ ಮಹಾಮಳೆ, ಕೊಡಗಿನಲ್ಲಿ 3 ವರ್ಷದ ಬಳಿಕ ಪ್ರವಾಹದ ಆತಂಕ!

Published : Oct 18, 2021, 05:34 PM IST

ಮಹಾಮಳೆ, ಭೀಕರ ಪ್ರವಾಹ ಗುಡ್ಡ ಕುಸಿತ, ಸರಣಿ ಸಾವು ಕೊಚ್ಚಿ ಹೋಗ್ತಿದೆ ದೇವರ ನಾಡು. ಇತ್ತ ಕೊಡಗು ಕೂಡಾ ಅಪಾಯದಲ್ಲಿದೆ. ಕೊಡಗು ಗುಡ್ಡಗಳನ್ನೇ ಅಲುಗಾಡಿಸುತ್ತಾ ಈ ಮಳೆ? ಕೊಡಗಿನಲ್ಲಿ ಮೂರು ವರ್ಷದ ಬಳಿಕ ಮಹಾ ಪ್ರವಾಹದ ಆತಂಕ.

ಕೊಡಗು(ಅ.18) ಮಹಾಮಳೆ, ಭೀಕರ ಪ್ರವಾಹ ಗುಡ್ಡ ಕುಸಿತ, ಸರಣಿ ಸಾವು ಕೊಚ್ಚಿ ಹೋಗ್ತಿದೆ ದೇವರ ನಾಡು. ಇತ್ತ ಕೊಡಗು ಕೂಡಾ ಅಪಾಯದಲ್ಲಿದೆ. ಕೊಡಗು ಗುಡ್ಡಗಳನ್ನೇ ಅಲುಗಾಡಿಸುತ್ತಾ ಈ ಮಳೆ? ಕೊಡಗಿನಲ್ಲಿ ಮೂರು ವರ್ಷದ ಬಳಿಕ ಮಹಾ ಪ್ರವಾಹದ ಆತಂಕ.

ಹೌದು ದೇವರನಾಡಿನಲ್ಲಿ ವರುಣನ ಆರ್ಭಟ ಇಡೀ ದೇಶವನ್ನೇ ಬೆಚ್ಚಿ ಬಿಳಿಸಿದೆ., ನೀರಿನ ರಭಸಕ್ಕೆ ಮನೆಗಳು ನೊಡ ನೊಡುತ್ತಿದ್ದಂತೆಯೇ ಕೊಚ್ಚಿ ಹೀಗಿದೆ. ಹೀಗಿರುವಾಗ ಇತ್ತ ಕರ್ನಾಟಕದ ಕೊಡಗಿನಲ್ಲೂ ಮತ್ತೆ ಅಪಾಯ ವಕ್ಕರಿಸುವ ಆತಂಕ ಎದುರಾಗಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು