ರಾಮ ಭಕ್ತ ಮುಸ್ಲಿಮರು: ಅಯೋಧ್ಯೆ  ಮಂದಿರಕ್ಕಾಗಿ ನಡೆಸಿದ್ದರು ಹೋರಾಟ!

ರಾಮ ಭಕ್ತ ಮುಸ್ಲಿಮರು: ಅಯೋಧ್ಯೆ ಮಂದಿರಕ್ಕಾಗಿ ನಡೆಸಿದ್ದರು ಹೋರಾಟ!

Published : Aug 05, 2020, 06:07 PM IST

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ಪಿಎಂ ಮೋದಿ ಶಿಲಾನ್ಯಾಸ ನಡೆಸಿದ್ದಾರೆ. ಈ ಮೂಲಕ ಐದು ಶತಮಾನಗಳ ಕನಸು ಸಾಕಾರಗೊಂಡಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೀರ್ಘ ಕಾಲದ ಹೋರಾಟ ನಡೆದಿದೆ. ಈಗಾಗಿ ಇದು ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎನ್ನಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಈ ರಾಮ ಮಂದಿರಕ್ಕಾಗಿ ಮುಸಲ್ಮಾನರೂ ಹೋರಾಟ ನಡೆಸಿದ್ದಾರೆ. 

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ಪಿಎಂ ಮೋದಿ ಶಿಲಾನ್ಯಾಸ ನಡೆಸಿದ್ದಾರೆ. ಈ ಮೂಲಕ ಐದು ಶತಮಾನಗಳ ಕನಸು ಸಾಕಾರಗೊಂಡಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೀರ್ಘ ಕಾಲದ ಹೋರಾಟ ನಡೆದಿದೆ. ಈಗಾಗಿ ಇದು ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎನ್ನಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಈ ರಾಮ ಮಂದಿರಕ್ಕಾಗಿ ಮುಸಲ್ಮಾನರೂ ಹೋರಾಟ ನಡೆಸಿದ್ದಾರೆ. 

ಹೌದು ರಾಮ್‌ ನಾಮ್‌ ಸತ್ಯ್‌ ಹೇ, ರಾಮ್‌ ರಹೀಂ ಏಕ್‌ ಹೇ ಎಂಬುವುದನ್ನು ತೋರಿಸಿಕೊಡುವ, ಭವ್ಯ ರಾಮ ಮಂದಿರವನ್ನು ಐಕ್ಯತೆಯ ಪ್ರತೀಕವಾಗಿಸುವ ಕತೆ ಇಲ್ಲಿದೆ ನೋಡಿ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?