ರಾಮ ಭಕ್ತ ಮುಸ್ಲಿಮರು: ಅಯೋಧ್ಯೆ  ಮಂದಿರಕ್ಕಾಗಿ ನಡೆಸಿದ್ದರು ಹೋರಾಟ!

ರಾಮ ಭಕ್ತ ಮುಸ್ಲಿಮರು: ಅಯೋಧ್ಯೆ ಮಂದಿರಕ್ಕಾಗಿ ನಡೆಸಿದ್ದರು ಹೋರಾಟ!

Published : Aug 05, 2020, 06:07 PM IST

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ಪಿಎಂ ಮೋದಿ ಶಿಲಾನ್ಯಾಸ ನಡೆಸಿದ್ದಾರೆ. ಈ ಮೂಲಕ ಐದು ಶತಮಾನಗಳ ಕನಸು ಸಾಕಾರಗೊಂಡಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೀರ್ಘ ಕಾಲದ ಹೋರಾಟ ನಡೆದಿದೆ. ಈಗಾಗಿ ಇದು ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎನ್ನಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಈ ರಾಮ ಮಂದಿರಕ್ಕಾಗಿ ಮುಸಲ್ಮಾನರೂ ಹೋರಾಟ ನಡೆಸಿದ್ದಾರೆ. 

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ಪಿಎಂ ಮೋದಿ ಶಿಲಾನ್ಯಾಸ ನಡೆಸಿದ್ದಾರೆ. ಈ ಮೂಲಕ ಐದು ಶತಮಾನಗಳ ಕನಸು ಸಾಕಾರಗೊಂಡಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ದೀರ್ಘ ಕಾಲದ ಹೋರಾಟ ನಡೆದಿದೆ. ಈಗಾಗಿ ಇದು ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎನ್ನಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಈ ರಾಮ ಮಂದಿರಕ್ಕಾಗಿ ಮುಸಲ್ಮಾನರೂ ಹೋರಾಟ ನಡೆಸಿದ್ದಾರೆ. 

ಹೌದು ರಾಮ್‌ ನಾಮ್‌ ಸತ್ಯ್‌ ಹೇ, ರಾಮ್‌ ರಹೀಂ ಏಕ್‌ ಹೇ ಎಂಬುವುದನ್ನು ತೋರಿಸಿಕೊಡುವ, ಭವ್ಯ ರಾಮ ಮಂದಿರವನ್ನು ಐಕ್ಯತೆಯ ಪ್ರತೀಕವಾಗಿಸುವ ಕತೆ ಇಲ್ಲಿದೆ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?