ಸುವರ್ಣ ಫೋಕಸ್: ಹಠವಾದಿ ಮೋದಿ..!

ಸುವರ್ಣ ಫೋಕಸ್: ಹಠವಾದಿ ಮೋದಿ..!

Suvarna News   | Asianet News
Published : May 31, 2020, 05:42 PM IST

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರು(ಮೇ.31): ಅಸಾಧ್ಯವಾದುದನ್ನೆಲ್ಲ ಸಾಧ್ಯವನ್ನಾಗಿ ಮಾಡಿ ತೋರಿಸಿದ್ದಾರೆ ಪ್ರಧಾನಿ ಮೋದಿ. ನರೇಂದ್ರ ದಾಮೋದರ್ ದಾಸ್ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಒಂದು ವರ್ಷ ಭರ್ತಿಯಾಗಿದೆ. ಅಂದಿನಿಂದ ಇಂದಿನವರೆಗೆ ಮೋದಿ ನೀಡಿದ ಆಡಳಿತ ಕಂಡು ದೇಶದ ಜನ ಫಿದಾ ಆಗಿ ಹೋಗಿದ್ದಾರೆ. ಇದನ್ನು ನಾವು ಹೇಳ್ತಾ ಇಲ್ಲ, ಬದಲಾಗಿ ಇತ್ತೀಚೆಗೆ ನಡೆದ ಸಮೀಕ್ಷೆಗಳು ಈ ವಿಚಾರವನ್ನು ಸಾಕ್ಷೀಕರಿಸಿವೆ.

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಕಳೆದ 12  ತಿಂಗಳಲ್ಲಿ ಮೋದಿ 12 ಸಾಧನೆ ಮಾಡಿದ್ದಾರೆ. ಎಂತಹ ಕಠಿಣ ಕೆಲಸವೇ ಆದರೂ ಮೋದಿ ಒಮ್ಮೆ ಹಠ ತೊಟ್ಟರೆಂದರೆ ಮುಗಿಯಿತು, ಆ ಕೆಲಸವನ್ನು ಮಾಡಿಯೇ ವಿಶ್ರಮಿಸುತ್ತಾರೆ. ಈ ಕುರಿತಾದ ಒಂದು ವಿಶೇಷ ವರದಿ ಸುವರ್ಣ ಫೋಕಸ್‌ನಲ್ಲಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?