ಸುವರ್ಣ ಫೋಕಸ್: ಹಠವಾದಿ ಮೋದಿ..!

ಸುವರ್ಣ ಫೋಕಸ್: ಹಠವಾದಿ ಮೋದಿ..!

Suvarna News   | Asianet News
Published : May 31, 2020, 05:42 PM IST

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರು(ಮೇ.31): ಅಸಾಧ್ಯವಾದುದನ್ನೆಲ್ಲ ಸಾಧ್ಯವನ್ನಾಗಿ ಮಾಡಿ ತೋರಿಸಿದ್ದಾರೆ ಪ್ರಧಾನಿ ಮೋದಿ. ನರೇಂದ್ರ ದಾಮೋದರ್ ದಾಸ್ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಒಂದು ವರ್ಷ ಭರ್ತಿಯಾಗಿದೆ. ಅಂದಿನಿಂದ ಇಂದಿನವರೆಗೆ ಮೋದಿ ನೀಡಿದ ಆಡಳಿತ ಕಂಡು ದೇಶದ ಜನ ಫಿದಾ ಆಗಿ ಹೋಗಿದ್ದಾರೆ. ಇದನ್ನು ನಾವು ಹೇಳ್ತಾ ಇಲ್ಲ, ಬದಲಾಗಿ ಇತ್ತೀಚೆಗೆ ನಡೆದ ಸಮೀಕ್ಷೆಗಳು ಈ ವಿಚಾರವನ್ನು ಸಾಕ್ಷೀಕರಿಸಿವೆ.

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಕಳೆದ 12  ತಿಂಗಳಲ್ಲಿ ಮೋದಿ 12 ಸಾಧನೆ ಮಾಡಿದ್ದಾರೆ. ಎಂತಹ ಕಠಿಣ ಕೆಲಸವೇ ಆದರೂ ಮೋದಿ ಒಮ್ಮೆ ಹಠ ತೊಟ್ಟರೆಂದರೆ ಮುಗಿಯಿತು, ಆ ಕೆಲಸವನ್ನು ಮಾಡಿಯೇ ವಿಶ್ರಮಿಸುತ್ತಾರೆ. ಈ ಕುರಿತಾದ ಒಂದು ವಿಶೇಷ ವರದಿ ಸುವರ್ಣ ಫೋಕಸ್‌ನಲ್ಲಿ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್