ಸುವರ್ಣ ಫೋಕಸ್: ಹಠವಾದಿ ಮೋದಿ..!

ಸುವರ್ಣ ಫೋಕಸ್: ಹಠವಾದಿ ಮೋದಿ..!

Suvarna News   | Asianet News
Published : May 31, 2020, 05:42 PM IST

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರು(ಮೇ.31): ಅಸಾಧ್ಯವಾದುದನ್ನೆಲ್ಲ ಸಾಧ್ಯವನ್ನಾಗಿ ಮಾಡಿ ತೋರಿಸಿದ್ದಾರೆ ಪ್ರಧಾನಿ ಮೋದಿ. ನರೇಂದ್ರ ದಾಮೋದರ್ ದಾಸ್ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಒಂದು ವರ್ಷ ಭರ್ತಿಯಾಗಿದೆ. ಅಂದಿನಿಂದ ಇಂದಿನವರೆಗೆ ಮೋದಿ ನೀಡಿದ ಆಡಳಿತ ಕಂಡು ದೇಶದ ಜನ ಫಿದಾ ಆಗಿ ಹೋಗಿದ್ದಾರೆ. ಇದನ್ನು ನಾವು ಹೇಳ್ತಾ ಇಲ್ಲ, ಬದಲಾಗಿ ಇತ್ತೀಚೆಗೆ ನಡೆದ ಸಮೀಕ್ಷೆಗಳು ಈ ವಿಚಾರವನ್ನು ಸಾಕ್ಷೀಕರಿಸಿವೆ.

ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಆಗದೇ ಉಳಿದಿದ್ದ ಕೆಲಸಗಳನ್ನು ಮೋದಿ ಆಡಳಿತದಲ್ಲಿ ಬಹುತೇಕ ಕೆಲಸಗಳು ಕಂಪ್ಲೀಟ್ ಆಗಿವೆ. ಎಂತಹ ವಿರೋಧವನ್ನು ಲೆಕ್ಕಿಸದೇ ಒಂಟಿ ಸಲಗದಂತೆ ಮುನ್ನುಗ್ಗುವ ಮೋದಿ ದೇಶದ ಮಾತ್ರವಲ್ಲ ಜಗಮೆಚ್ಚಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಕಳೆದ 12  ತಿಂಗಳಲ್ಲಿ ಮೋದಿ 12 ಸಾಧನೆ ಮಾಡಿದ್ದಾರೆ. ಎಂತಹ ಕಠಿಣ ಕೆಲಸವೇ ಆದರೂ ಮೋದಿ ಒಮ್ಮೆ ಹಠ ತೊಟ್ಟರೆಂದರೆ ಮುಗಿಯಿತು, ಆ ಕೆಲಸವನ್ನು ಮಾಡಿಯೇ ವಿಶ್ರಮಿಸುತ್ತಾರೆ. ಈ ಕುರಿತಾದ ಒಂದು ವಿಶೇಷ ವರದಿ ಸುವರ್ಣ ಫೋಕಸ್‌ನಲ್ಲಿ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!