ಮೋದಿ ಹೊಸ ಟೀಂ: ಸಂಪುಟ ಸರ್ಜರಿ ಹಿಂದಿದೆಯಾ ಇನ್ನೊಂದು ಲೆಕ್ಕಾಚಾರ?

ಮೋದಿ ಹೊಸ ಟೀಂ: ಸಂಪುಟ ಸರ್ಜರಿ ಹಿಂದಿದೆಯಾ ಇನ್ನೊಂದು ಲೆಕ್ಕಾಚಾರ?

Published : Jul 08, 2021, 05:22 PM IST

13 ಲಾಯರ್ಸ್, 6 ಡಾಕ್ಟರ್ಸ್, ಐದು ಎಂಜಿನಿಯರ್ಸ್ ಹಾಗೂ ಏಳು ಮಂದಿ ಐಎಎಸ್‌ ಹಾಗೂ ಐಆರ್‌ಎಸ್‌. ಇಷ್ಟು ಜನ ಸೇರಿ ಈಗ ಮೋದಿ ಟೀಂಗೆ ಹೊಸ ಶಕ್ತಿ ಬಂದಾಯ್ತು. ಹೊಸದೊಂದು ಇಲಾಖೆ ಸೃಷ್ಟಿಸಿ ತಜ್ದರ ಹೊಸ ಟೀಂ ಕಟ್ಟಿದ ಮೋದಿ ಪ್ಲಾನ್‌ ಏನು ಗೊತ್ತಾ? 

ನವದೆಹಲಿ(ಜು.08) 13 ಲಾಯರ್ಸ್, 6 ಡಾಕ್ಟರ್ಸ್, ಐದು ಎಂಜಿನಿಯರ್ಸ್ ಹಾಗೂ ಏಳು ಮಂದಿ ಐಎಎಸ್‌ ಹಾಗೂ ಐಆರ್‌ಎಸ್‌. ಇಷ್ಟು ಜನ ಸೇರಿ ಈಗ ಮೋದಿ ಟೀಂಗೆ ಹೊಸ ಶಕ್ತಿ ಬಂದಾಯ್ತು. ಹೊಸದೊಂದು ಇಲಾಖೆ ಸೃಷ್ಟಿಸಿ ತಜ್ದರ ಹೊಸ ಟೀಂ ಕಟ್ಟಿದ ಮೋದಿ ಪ್ಲಾನ್‌ ಏನು ಗೊತ್ತಾ? 

ಹೌದು ಬಹುನಿರೀಕ್ಷಿತ ಕೇಂದ್ರ ಮಂತ್ರಿ ಮಂಡಲದ ವಿಸ್ತರಣೆ ಮತ್ತು ಪುನಾರಚನೆ ಬುಧವಾರ ಭರ್ಜರಿಯಾಗಿಯೇ ನೆರವೇರಿದೆ. 2019ರಲ್ಲಿ 2ನೇ ಬಾರಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ತಮ್ಮ ಮಂತ್ರಿ ಮಂಡಲಕ್ಕೆ ಭರ್ಜರಿ ಸರ್ಜರಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, 43 ನೂತನ ಸಚಿವರನ್ನು ತಮ್ಮ ಮಂತ್ರಿ ಬಳಗಕ್ಕೆ ಸೇರಿಸಿಕೊಂಡಿದ್ದಾರೆ.

ಈ ಪೈಕಿ 36 ಜನರು ಹೊಸದಾಗಿ ಸಂಪುಟ ಸೇರಿದ್ದರೆ, 7 ಸಚಿವರಿಗೆ ಪದನ್ನೋತಿ ನೀಡಲಾಗಿದೆ. ಈ ಪುನಾರಚನೆ ವೇಳೆ ಕರ್ನಾಟಕದ ಒಬ್ಬ ಸಚಿವರನ್ನು ಕೈಬಿಟ್ಟು, ಹೊಸದಾಗಿ ನಾಲ್ವರಿಗೆ ಅವಕಾಶ ಮಾಡಿಕೊಡುವ ಮೂಲಕ, 25 ಸಂಸದರನ್ನು ಆರಿಸಿ ಕಳಿಸಿದ ಕರ್ನಾಟಕಕ್ಕೆ ಬಂಪರ್‌ ಕೊಡುಗೆ ನೀಡಲಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?