ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

Suvarna News   | Asianet News
Published : Jun 23, 2020, 12:24 PM IST

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಬೆಂಗಳೂರು(ಜೂ.23): ಕುತಂತ್ರಿ ಚೀನಾಗೆ ಪಾಠ ಕಲಿಸಲು ಪ್ರಧಾನಿ ಮೋದಿ ಯುದ್ದವನ್ನು ಆರಂಭಿಸಿಬಿಟ್ಟಾಗಿದೆ.ಚೀನಾವನ್ನು ಮಣಿಸಲು ಹೊಸ ಹೊಸ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ ನರೇಂದ್ರ ಮೋದಿ.

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಇನ್ನು ಇಡೀ ದೇಶದ ಜನರ ಭಾವನೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಚೀನಾ ಎನ್ನುವ ರಾಕ್ಷಸನ ಸಂಹಾರಕ್ಕೆ ಭಾರತ ಸಜ್ಜಾಗಿದೆ. ಅಪರೂಪದ ದಿವ್ಯಾಸ್ತ್ರ ಬಳಸಿ ಚೀನಾ ಸಂಹಾರ ಮಾಡಲು ಮೋದಿ ನೇತೃತ್ವದ ಭಾರತ ಸಿದ್ದವಾಗಿದೆ. ಏನದು ದಿವ್ಯಾಸ್ತ್ರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್