ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

Suvarna News   | Asianet News
Published : Jun 23, 2020, 12:24 PM IST

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಬೆಂಗಳೂರು(ಜೂ.23): ಕುತಂತ್ರಿ ಚೀನಾಗೆ ಪಾಠ ಕಲಿಸಲು ಪ್ರಧಾನಿ ಮೋದಿ ಯುದ್ದವನ್ನು ಆರಂಭಿಸಿಬಿಟ್ಟಾಗಿದೆ.ಚೀನಾವನ್ನು ಮಣಿಸಲು ಹೊಸ ಹೊಸ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ ನರೇಂದ್ರ ಮೋದಿ.

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಇನ್ನು ಇಡೀ ದೇಶದ ಜನರ ಭಾವನೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಚೀನಾ ಎನ್ನುವ ರಾಕ್ಷಸನ ಸಂಹಾರಕ್ಕೆ ಭಾರತ ಸಜ್ಜಾಗಿದೆ. ಅಪರೂಪದ ದಿವ್ಯಾಸ್ತ್ರ ಬಳಸಿ ಚೀನಾ ಸಂಹಾರ ಮಾಡಲು ಮೋದಿ ನೇತೃತ್ವದ ಭಾರತ ಸಿದ್ದವಾಗಿದೆ. ಏನದು ದಿವ್ಯಾಸ್ತ್ರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?