ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

Published : Jun 23, 2020, 12:24 PM IST

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಬೆಂಗಳೂರು(ಜೂ.23): ಕುತಂತ್ರಿ ಚೀನಾಗೆ ಪಾಠ ಕಲಿಸಲು ಪ್ರಧಾನಿ ಮೋದಿ ಯುದ್ದವನ್ನು ಆರಂಭಿಸಿಬಿಟ್ಟಾಗಿದೆ.ಚೀನಾವನ್ನು ಮಣಿಸಲು ಹೊಸ ಹೊಸ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ ನರೇಂದ್ರ ಮೋದಿ.

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಇನ್ನು ಇಡೀ ದೇಶದ ಜನರ ಭಾವನೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಚೀನಾ ಎನ್ನುವ ರಾಕ್ಷಸನ ಸಂಹಾರಕ್ಕೆ ಭಾರತ ಸಜ್ಜಾಗಿದೆ. ಅಪರೂಪದ ದಿವ್ಯಾಸ್ತ್ರ ಬಳಸಿ ಚೀನಾ ಸಂಹಾರ ಮಾಡಲು ಮೋದಿ ನೇತೃತ್ವದ ಭಾರತ ಸಿದ್ದವಾಗಿದೆ. ಏನದು ದಿವ್ಯಾಸ್ತ್ರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?