ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

ಕುತಂತ್ರಿ ಚೀನಾ ಬಗ್ಗುಬಡಿಯಲು ಪ್ರಧಾನಿ ಮೋದಿಗೆ ಸಿಕ್ತು ದಿವ್ಯಾಸ್ತ್ರ..!

Suvarna News   | Asianet News
Published : Jun 23, 2020, 12:24 PM IST

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಬೆಂಗಳೂರು(ಜೂ.23): ಕುತಂತ್ರಿ ಚೀನಾಗೆ ಪಾಠ ಕಲಿಸಲು ಪ್ರಧಾನಿ ಮೋದಿ ಯುದ್ದವನ್ನು ಆರಂಭಿಸಿಬಿಟ್ಟಾಗಿದೆ.ಚೀನಾವನ್ನು ಮಣಿಸಲು ಹೊಸ ಹೊಸ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ ನರೇಂದ್ರ ಮೋದಿ.

ಜೂನ್ 15ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಿ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಗುದ್ದಾಟದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಬಾಯ್ಕಾಟ್ ಚೀನಾ ಘೋಷಣೆ ಮೊಳಗಲಾರಂಭಿಸಿದೆ.

ಇನ್ನು ಇಡೀ ದೇಶದ ಜನರ ಭಾವನೆಗಳಿಗೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಚೀನಾ ಎನ್ನುವ ರಾಕ್ಷಸನ ಸಂಹಾರಕ್ಕೆ ಭಾರತ ಸಜ್ಜಾಗಿದೆ. ಅಪರೂಪದ ದಿವ್ಯಾಸ್ತ್ರ ಬಳಸಿ ಚೀನಾ ಸಂಹಾರ ಮಾಡಲು ಮೋದಿ ನೇತೃತ್ವದ ಭಾರತ ಸಿದ್ದವಾಗಿದೆ. ಏನದು ದಿವ್ಯಾಸ್ತ್ರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್