ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

ಚುನಾವಣಾ ಹೊಸ್ತಿಲಲ್ಲಿ ಮುಖ್ಯಮಂತ್ರಿಗಳ ಬದಲಾವಣೆ: ಇಲ್ಲಿದೆ ಇದರ ಹಿಂದಿನ ರಹಸ್ಯ!

Published : Sep 14, 2021, 12:41 PM ISTUpdated : Sep 14, 2021, 12:58 PM IST

ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ನವದೆಹಲಿ(ಸೆ.14): ಆರು ತಿಂಗಳಲ್ಲಿ ಬದಲಾಗಿದ್ದು ಐದು ಮಂದಿ ಸಿಎಂ. ನರೇಂದ್ರ ಮೋದಿ, ಅಮಿತ್ ಶಾ ಕಂಡು ಹಿಡಿದಿರುವ ಈ ಹೊಸ ಸೂತ್ರದ ರಹಸ್ಯವೇನು? ಚುನಾವಣೆ ಹೊಸ್ತಿಲಲ್ಲಿ ರಚನೆಯಾಗುತ್ತಿದೆ ರಣತಂತ್ರ. ಇದರಿಂದ ಬಿಜೆಪಿಗೆ ಹಿರಿ ತಲೆಗಳ ರಾಜೀನಾಮೆಯ ಶಾಪ ತಟ್ಟುತ್ತಾ? ಮೋದಿ ಬದಲು ಸಿಎಂಗಳೇ ಸ್ಟಾರ್‌ ಆಗುತ್ತಾರಾ? ಇದ್ದಕ್ಕಿದ್ದಂತೆಯೇ ಸೈಲೆಂಟ್‌ ಆಗಿದ್ದೇಕೆ ಪಿಎಂ ಮೋದಿ?

ಹೌದು ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿದೆ. ಈ ಸೀಕ್ರೆಟ್‌ ಫಾರ್ಮುಲಾ ಬಳಸಿ ಮೂರನೇ ಬಾರಿ ಬಿಜೆಪಿ ಗದ್ದುಗೆ ಹಿಡಿಯಲು ನೋಡುತ್ತಿದ್ದಾರೆ. ಅಷ್ಟಕ್ಕೂ ಈ ಬದಲಾವಣೆ ಹಿಂದಿನ ಕಾರಣವೇನು? ಇಲ್ಲಿದೆ ಉತ್ತರ 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!